ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಈರಣ್ಣ ಎಸ್.ಧಾರವಾಡಕರ, ‘ಕ್ಷಯಮುಕ್ತ ಗ್ರಾಮ ಪಂಚಾಯ್ತಿ’ ವಿಷಯದ ಕುರಿತು ತರಬೇತಿ ನೀಡಿದರು.
ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ, ಡಾ. ಜೆಬುನ್ನಿಸಾಬೇಗಂ ಬೀಳಗಿ ಹಾಗೂ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮೇಲ್ವಿಚಾರಕರು ಮತ್ತು ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಸಿಬ್ಬಂದಿ ಉಪಸ್ಥಿತರಿದ್ದರು.