ಮುಖ್ಯಮಂತ್ರಿ, ಈ ಭಾಗದ ಸಚಿವರಿಗೆ ಕಿಂಚಿತ್ತು ಮಾನ, ಮರ್ಯಾದೆ ಇದ್ದರೆ, ತಕ್ಷಣ ಜಿಲ್ಲೆಯಲ್ಲಿ ಮಳೆಯಿಂದ, ನೆರೆಯಿಂದ ಹಾನಿಯಾಗಿರುವ ಮಾಹಿತಿ ಪಡೆದು, ವಿಜಯಪುರ ಜಿಲ್ಲೆಗೂ ತುರ್ತು ಪರಿಹಾರ ಬಿಡುಗಡೆ ಮಾಡಿ, ತಮ್ಮ ಗೌರವ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಸಂತ್ರಸ್ತರೊಂದಿಗೆನಾನೇ ಬೀದಿಗಿಳಿಯಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.