ಶನಿವಾರ, 19 ಜುಲೈ 2025
×
ADVERTISEMENT
ADVERTISEMENT

ವಿಜಯಪುರ: ವಸತಿ ಶುಲ್ಕ ರದ್ದುಗೊಳಿಸಲು ವಿದ್ಯಾರ್ಥಿಗಳ ಆಗ್ರಹ, ಪ್ರತಿಭಟನೆ

ದಲಿತ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ
Published : 16 ಜೂನ್ 2025, 15:54 IST
Last Updated : 16 ಜೂನ್ 2025, 15:54 IST
ಫಾಲೋ ಮಾಡಿ
Comments
ಶುಲ್ಕ ಕಟ್ಟಿದಿದ್ದರೆ ಶೈಕ್ಷಣಿಕ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ಹೇಳುತ್ತಿರುವುದರಿಂದ ವಿದ್ಯಾರ್ಥಿಗಳಲ್ಲಿ ಅಂತಕ ನಿರ್ಮಾಣವಾಗಿದೆ. ನಿಲಯ ಪಾಲಕರು ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ  
-ಅಕ್ಷಯಕುಮಾರ ಅಜಮಾನಿಜಿಲ್ಲಾ ಸಂಚಾಲಕ ಡಿವಿಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT