<p><strong>ವಿಜಯಪುರ</strong>:ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸುಜಾತಾ ಚಲವಾದಿ ಮತ್ತು ಪತ್ರಕರ್ತ ಪರಶುರಾಮ ಶಿವಶರಣ ಅವರನ್ನು ‘ಬೆಳ್ಳಿ ಸಂಭ್ರಮ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಬೆಳ್ಳಿ ಸಂಭ್ರಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುದ್ದೇಬಿಹಾಳದಕರ್ನಾಟಕ ಬ್ಯಾಂಕ್ ಸಭಾ ಭವನದಲ್ಲಿ ಜುಲೈ 10ರಂದು ನಡೆಯಲಿದೆ ಎಂದು ದಸಾಪ ರಾಜ್ಯ ಘಟಕ ಅಧ್ಯಕ್ಷಡಾ. ಅರ್ಜುನ ಗೊಳಸಂಗಿ ಪ್ರಕಟಣಿಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>:ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸುಜಾತಾ ಚಲವಾದಿ ಮತ್ತು ಪತ್ರಕರ್ತ ಪರಶುರಾಮ ಶಿವಶರಣ ಅವರನ್ನು ‘ಬೆಳ್ಳಿ ಸಂಭ್ರಮ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಬೆಳ್ಳಿ ಸಂಭ್ರಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುದ್ದೇಬಿಹಾಳದಕರ್ನಾಟಕ ಬ್ಯಾಂಕ್ ಸಭಾ ಭವನದಲ್ಲಿ ಜುಲೈ 10ರಂದು ನಡೆಯಲಿದೆ ಎಂದು ದಸಾಪ ರಾಜ್ಯ ಘಟಕ ಅಧ್ಯಕ್ಷಡಾ. ಅರ್ಜುನ ಗೊಳಸಂಗಿ ಪ್ರಕಟಣಿಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>