ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಸುಜಾತಾ ಚಲವಾದಿ ಮತ್ತು ಪತ್ರಕರ್ತ ಪರಶುರಾಮ ಬೆಳ್ಳಿ ಸಂಭ್ರಮ ಪ್ರಶಸ್ತಿಗೆ ಆಯ್ಕೆ

Last Updated 8 ಜುಲೈ 2022, 12:22 IST
ಅಕ್ಷರ ಗಾತ್ರ

ವಿಜಯಪುರ:ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸುಜಾತಾ ಚಲವಾದಿ ಮತ್ತು ಪತ್ರಕರ್ತ ಪರಶುರಾಮ ಶಿವಶರಣ ಅವರನ್ನು ‘ಬೆಳ್ಳಿ ಸಂಭ್ರಮ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಳ್ಳಿ ಸಂಭ್ರಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುದ್ದೇಬಿಹಾಳದಕರ್ನಾಟಕ ಬ್ಯಾಂಕ್ ಸಭಾ ಭವನದಲ್ಲಿ ಜುಲೈ 10ರಂದು ನಡೆಯಲಿದೆ ಎಂದು ದಸಾಪ ರಾಜ್ಯ ಘಟಕ ಅಧ್ಯಕ್ಷಡಾ. ಅರ್ಜುನ ಗೊಳಸಂಗಿ ಪ್ರಕಟಣಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT