ತಿಕೋಟಾ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್.ರಾಠೋಡ, ಬಬಲೇಶ್ವರ ತಹಶೀಲ್ದಾರ್ ಮಲ್ಲಿಕಾರ್ಜುನ ಅರಕೇರಿ, ಬಬಲೇಶ್ವರ ಕಂದಾಯ ನೀರಿಕ್ಷಕ ಸುಧೀಂದ್ರ ಗುಮಾಸ್ತೆ, ಗ್ರಾಮ ಲೆಕ್ಕಾಧಿಕಾರಿಗಳಾದ ವಿನಯ ಕುಲಕರ್ಣಿ, ರವಿಪ್ರಕಾಶ ಕಾಂಬಳೆ ಸೇರಿದಂತೆ ಮುಖಂಡರಾದ ಪ್ರಮೋದ ಚಿಕರೆಡ್ಡಿ, ಜಗ್ಗುಗೌಡ ಪಾಟೀಲ, ಗುರಪ್ಪ ನಾಕೆತ್ತಿನವರ, ರಾಜು ಸುಣಗಾರ ಇದ್ದರು.