ಸರ್ಕಾರದ ಅಮಾನತು ಆದೇಶವನ್ನು ಪ್ರಶ್ನಿಸಿ, ಮೂವರು ಅಧಿಕಾರಿಗಳು ಕೆಎಟಿ ಮೆಟ್ಟಿಲೇರಿದ್ದರು. ಅರ್ಜಿದಾರರ ಪರವಾಗಿ ವಿಜಯ ಸಾರಥಿ, ಎಂ. ಮಧುಸೂದನ ಮತ್ತು ಕೆ.ಟಿ.ಗರಡಿಮನಿ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಲಯವು ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿ ಅಧಿಕಾರಿಗಳಿಗೆ ಈ ಮುಂಚೆ ಕಾರ್ಯನಿರ್ಹಿಸುತ್ತಿರುವ ಸ್ಥಳದಲ್ಲಿಯೇ ಮುಂದುವರಿಸಲು ಸೂಚಿಸಿದೆ.