ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೆ ದಿನೆ ಏರುತ್ತಿದೆ. ಇದಕ್ಕೆ ನಿಯಮ ಉಲ್ಲಂಘನೆಯೆ ಪ್ರಮುಖ ಕಾರಣ. ಜನ ನಿಯಮ ಪಾಲಿಸಿದರೆ ಇನ್ನೊಬ್ಬರಿಗೆ ಹರಡುವುದನ್ನು ತಪ್ಪಿಸಿಬಹುದು. ಆಸ್ಪತ್ರೆಗಳಲ್ಲಿ ಕೊರತೆಗಳ ಆಗರವೆ ಇದೆ. ಇದಕ್ಕೆ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದೆ ಕಾರಣ. ಇದನ್ನು ಅರಿತಾದರೂ ಜನರು ಸರ್ಕಾರ ಜಾರಿಗೊಳಿಸಿದ ನಿಯಮಗಳನ್ನು ತಪ್ಪದೆ ಪಾಲಿಸಲು ಮನವಿ ಮಾಡಿದ್ದಾರೆ.