<p>ತಾಳಿಕೋಟೆ: ವ್ಯಾಪಾರಿ ಮನೋಭಾವವಿಲ್ಲದೆ ಕಡಿಮೆ ವೆಚ್ಚದಲ್ಲಿ ಬಡವರ ಸೇವೆ ಮಾಡಬೇಕೆಂಬ ಉದ್ದೇಶದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆದು ಹಗಲಿರುಳು ಶ್ರಮಿಸುತ್ತಿರುವ ವಿಜಯ್ ಅಸ್ಕಿ ದಂಪತಿಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಮಾಜಿ ಶಾಸಕ ಸೋಮನಗೌಡ ಬಿ.ಪಾಟೀಲ (ಸಾಸನೂರ)ಹೇಳಿದರು.</p>.<p>ತಾಲ್ಲೂಕಿನ ಕೊಣ್ಣೂರ ಗ್ರಾಮದ ಬಲವಂತರಾಯ ಹಡಲಗೇರಿ ಪ್ರೌಢಶಾಲೆಯ ಮೈದಾನದಲ್ಲಿ ಅಸ್ಕಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಾಗಲಕೋಟೆ ಹಾಗೂ ದಿವಂಗತ.ಬಿ.ಎಸ್.ಪಾಟೀಲ (ಸಾಸನೂರ) ಫೌಂಡೇಷನ್ ಸಹಯೋಗದಲ್ಲಿ ಭಾನುವಾರ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಡಾ.ಆರ್.ಸಿ.ನಾಗಾಂವಿ, ಡಾ.ಗುರುಪ್ರಸಾದ ಶಿವಶಿಂಪಿ, ಸಿ.ಬಿ.ಅಸ್ಕಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿದರು.</p>.<p>ಶ್ರೀನಾಥಯ್ಯ ಹಿರೇಮಠ ನೇತೃತ್ವ ವಹಿಸಿದ್ದರು. ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗ ದೇವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>ಶಿಬಿರದಲ್ಲಿ 607 ಜನರ ತಪಾಸಣೆ ನಡೆಸಿ ಅಗತ್ಯ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.18 ಜನರನ್ನು ಹೆಚ್ಚಿನ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.</p>.<p>ಬಸನಗೌಡ ಹಡಲಗೇರಿ, ಪ್ರಭುಗೌಡ ಮದರಕಲ್ಲ, ಎಚ್.ಎಸ್.ಪಾಟೀಲ, ಅರವಿಂದ ಹೂಗಾರ, ಶಂಕರಗೌಡ ಹಿಪ್ಪರಗಿ, ಸಿ.ಸಿ.ಪಾಟೀಲ, ಡಾ. ಶ್ರೀಶೈಲ ಹುಕ್ಕೇರಿ, ಡಾ.ಪ್ರೀತಿ ವಿಜಯ, ಡಾ.ಅನೂಪ, ಶಂಕರಗೌಡ ಅಸ್ಕಿ, ಡಾ.ನಿಂಗರಾಜ, ಬಿ.ಎನ್.ಹಿಪ್ಪರಗಿ, ಎಸ್.ಎಂ.ಸಜ್ಜನ, ಪಿಎಸ್ಐ ಜ್ಯೋತಿ ಖೋತ್, ಜಿ.ಜಿ.ಅಸ್ಕಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-26-1665003723</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಿಕೋಟೆ: ವ್ಯಾಪಾರಿ ಮನೋಭಾವವಿಲ್ಲದೆ ಕಡಿಮೆ ವೆಚ್ಚದಲ್ಲಿ ಬಡವರ ಸೇವೆ ಮಾಡಬೇಕೆಂಬ ಉದ್ದೇಶದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆದು ಹಗಲಿರುಳು ಶ್ರಮಿಸುತ್ತಿರುವ ವಿಜಯ್ ಅಸ್ಕಿ ದಂಪತಿಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಮಾಜಿ ಶಾಸಕ ಸೋಮನಗೌಡ ಬಿ.ಪಾಟೀಲ (ಸಾಸನೂರ)ಹೇಳಿದರು.</p>.<p>ತಾಲ್ಲೂಕಿನ ಕೊಣ್ಣೂರ ಗ್ರಾಮದ ಬಲವಂತರಾಯ ಹಡಲಗೇರಿ ಪ್ರೌಢಶಾಲೆಯ ಮೈದಾನದಲ್ಲಿ ಅಸ್ಕಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಾಗಲಕೋಟೆ ಹಾಗೂ ದಿವಂಗತ.ಬಿ.ಎಸ್.ಪಾಟೀಲ (ಸಾಸನೂರ) ಫೌಂಡೇಷನ್ ಸಹಯೋಗದಲ್ಲಿ ಭಾನುವಾರ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಡಾ.ಆರ್.ಸಿ.ನಾಗಾಂವಿ, ಡಾ.ಗುರುಪ್ರಸಾದ ಶಿವಶಿಂಪಿ, ಸಿ.ಬಿ.ಅಸ್ಕಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿದರು.</p>.<p>ಶ್ರೀನಾಥಯ್ಯ ಹಿರೇಮಠ ನೇತೃತ್ವ ವಹಿಸಿದ್ದರು. ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗ ದೇವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>ಶಿಬಿರದಲ್ಲಿ 607 ಜನರ ತಪಾಸಣೆ ನಡೆಸಿ ಅಗತ್ಯ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.18 ಜನರನ್ನು ಹೆಚ್ಚಿನ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.</p>.<p>ಬಸನಗೌಡ ಹಡಲಗೇರಿ, ಪ್ರಭುಗೌಡ ಮದರಕಲ್ಲ, ಎಚ್.ಎಸ್.ಪಾಟೀಲ, ಅರವಿಂದ ಹೂಗಾರ, ಶಂಕರಗೌಡ ಹಿಪ್ಪರಗಿ, ಸಿ.ಸಿ.ಪಾಟೀಲ, ಡಾ. ಶ್ರೀಶೈಲ ಹುಕ್ಕೇರಿ, ಡಾ.ಪ್ರೀತಿ ವಿಜಯ, ಡಾ.ಅನೂಪ, ಶಂಕರಗೌಡ ಅಸ್ಕಿ, ಡಾ.ನಿಂಗರಾಜ, ಬಿ.ಎನ್.ಹಿಪ್ಪರಗಿ, ಎಸ್.ಎಂ.ಸಜ್ಜನ, ಪಿಎಸ್ಐ ಜ್ಯೋತಿ ಖೋತ್, ಜಿ.ಜಿ.ಅಸ್ಕಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-26-1665003723</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>