<p><strong>ತಾಳಿಕೋಟೆ:</strong> ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನವನ್ನು ಸ್ಥಳೀಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಾಲಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶುಕ್ರವಾರ ಆಚರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ಥಳೀಯ ನಿವೃತ್ತ ಲೆಕ್ಕ ಪರಿಶೋಧಕ ಸಿದ್ದಣ್ಣ ದೇಸಾಯಿ, ಕನ್ನಡ ಸಾಹಿತ್ಯ ಪರಿಷತ್ತು ನಾಡು-ನುಡಿಯ ರಕ್ಷಣೆಗೆ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡುತ್ತ ಬಂದಿದೆ ಎಂದು ಹೇಳಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಎಲ್. ಕೊಪ್ಪದ, ಗೌರವ ಕೋಶಾಧ್ಯಕ್ಷ ರಾಜು ಹಂಚಾಟೆ, ಪದಾಧಿಕಾರಿಗಳಾದ ಬಿ.ಆರ್. ಪೋಲಿಸ್ ಪಾಟೀಲ್, ಸಂಘಟನಾ ಸಂಚಾಲಕ ಜೈ ಭೀಮ್ ಮುತ್ತಗಿ, ಅಬುಬಕರ ಲಾಹೋರಿ, ನಬಿ ಲಾಹೋರಿ, ಹಂದ್ರಾಳ ಸರ್ ಶ್ವೇತಾ ಯರಗಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ:</strong> ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನವನ್ನು ಸ್ಥಳೀಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಾಲಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶುಕ್ರವಾರ ಆಚರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ಥಳೀಯ ನಿವೃತ್ತ ಲೆಕ್ಕ ಪರಿಶೋಧಕ ಸಿದ್ದಣ್ಣ ದೇಸಾಯಿ, ಕನ್ನಡ ಸಾಹಿತ್ಯ ಪರಿಷತ್ತು ನಾಡು-ನುಡಿಯ ರಕ್ಷಣೆಗೆ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡುತ್ತ ಬಂದಿದೆ ಎಂದು ಹೇಳಿದರು.</p>.<p>ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಎಲ್. ಕೊಪ್ಪದ, ಗೌರವ ಕೋಶಾಧ್ಯಕ್ಷ ರಾಜು ಹಂಚಾಟೆ, ಪದಾಧಿಕಾರಿಗಳಾದ ಬಿ.ಆರ್. ಪೋಲಿಸ್ ಪಾಟೀಲ್, ಸಂಘಟನಾ ಸಂಚಾಲಕ ಜೈ ಭೀಮ್ ಮುತ್ತಗಿ, ಅಬುಬಕರ ಲಾಹೋರಿ, ನಬಿ ಲಾಹೋರಿ, ಹಂದ್ರಾಳ ಸರ್ ಶ್ವೇತಾ ಯರಗಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>