<p>ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ಗ್ರಾಮದ ಬಳಿ ನಿರ್ಮಿಸಲುದ್ದೇಶಿಸಿರುವ ಪ್ರಜಾಸೌಧ ಜನತೆಗೆ ದೂರವಾಗುತ್ತದೆ, ಅದನ್ನು ಪಟ್ಟಣದ ಸರ್ಕಾರಿ ಸ್ಥಳದಲ್ಲಿಯೇ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆಯ ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಶುಕ್ರವಾರ 38ನೆಯ ದಿನ ಪೂರೈಸಿದೆ.</p>.<p>ಪಟ್ಟಣದ ಎಲ್ಲಾ ಸಮಾಜದ ಮುಖ್ಯಸ್ಥರು, ಸಂಘ ಸಂಸ್ಥೆಗಳು, ಎಲ್ಲಾ ಸಮಾಜದ ಹಿರಿಯರು ವಿವಿಧ ಅಸೋಸಿಯೇಷನಗಳ ಹಾಗೂ ತಾಲ್ಲೂಕಿನ ಎಲ್ಲಾ ಹಳ್ಳಿಗಳ ಸಾರ್ವಜನಿಕರು 38 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಧರಣಿ ಸ್ಥಳಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಬಾರದೆ ತಾಲ್ಲೂಕಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದರು.</p>.<p>ತಾಲ್ಲೂಕು ಹೋರಾಟ ಸಮಿತಿ ಅಧ್ಯಕ್ಷ ದಶರಥಸಿಂಗ್ ಮನಗೂಳಿ, ಗೌರವ ಅಧ್ಯಕ್ಷ ಎಸ್.ಬಿ. ಕಟ್ಟಿಮನಿ, ಕಾರ್ಯಾಧ್ಯಕ್ಷ ಆರ್.ಎಸ್. ಪಾಟೀಲ( ಕೂಚಬಾಳ), ಉಪಾಧ್ಯಕ್ಷರಾದ ಮುತ್ತಪ್ಪ ಚಮಲಾಪುರ, ಮಾಸೂಮಸಾಬ್ ಕೆಂಭಾವಿ, ಕಾಶಿನಾಥ ಮುರಾಳ, ವಿಜಯಸಿಂಗ ಹಜೇರಿ, ಸುರೇಶ ಹಜೇರಿ, ಅನಿಲಸಿಂಗ ವಿಜಯಪುರ, ಮಹೇಶ ಚಲವಾದಿ , ಸಂಜು ಬರದೆನಾಳ, ಸುರೇಶ ಪುಲುಸ್, ಮಯೂರ ಪಾಟೀಲ, ರತನಸಿಂಗ ಕೊಕಟನೂರ, ಪ್ರಭುಗೌಡ ಪಾಟೀಲ ಬಳಗನೂರ, ರಾಮಣ್ಣ ಕಟ್ಟಿಮನಿ, ಕಳಕುಸಾ ರಂಗರೇಜ್, ಎಲ್.ಬಿ. ಕೊಡೇಕಲ್, ನಿಂಗನಗೌಡ ದೇಸಾಯಿ, ಭೀಮನಗೌಡ ದೇಸಾಯಿ (ಹಡಗಿನಾಳ), ತಿಮ್ಮಪ್ಪ ಗೊಲ್ಲರ, ಯಂಕಪ್ಪ ಗೊಲ್ಲರ, ಸದ್ದಾಂ ಹುಸೇನ್ ಬೀಳಗಿ, ದತ್ತು ಹೆಬಸೂರ, ನಿಂಗನಗೌಡ ಬಿರಾದಾರ ಗಡಿಸೋಮನಾಳ, ಭೀಮನಗೌಡ ಪಾಟೀಲ, ತಿಪ್ಪಣ್ಣ ಸಜ್ಜನ, ಶೇಕಪ್ಪ ರಕ್ಕಸಗಿ, ಬಸ್ಸು ತಾಳಿಕೋಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-26-44770636</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ಗ್ರಾಮದ ಬಳಿ ನಿರ್ಮಿಸಲುದ್ದೇಶಿಸಿರುವ ಪ್ರಜಾಸೌಧ ಜನತೆಗೆ ದೂರವಾಗುತ್ತದೆ, ಅದನ್ನು ಪಟ್ಟಣದ ಸರ್ಕಾರಿ ಸ್ಥಳದಲ್ಲಿಯೇ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆಯ ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಶುಕ್ರವಾರ 38ನೆಯ ದಿನ ಪೂರೈಸಿದೆ.</p>.<p>ಪಟ್ಟಣದ ಎಲ್ಲಾ ಸಮಾಜದ ಮುಖ್ಯಸ್ಥರು, ಸಂಘ ಸಂಸ್ಥೆಗಳು, ಎಲ್ಲಾ ಸಮಾಜದ ಹಿರಿಯರು ವಿವಿಧ ಅಸೋಸಿಯೇಷನಗಳ ಹಾಗೂ ತಾಲ್ಲೂಕಿನ ಎಲ್ಲಾ ಹಳ್ಳಿಗಳ ಸಾರ್ವಜನಿಕರು 38 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಧರಣಿ ಸ್ಥಳಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಬಾರದೆ ತಾಲ್ಲೂಕಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದರು.</p>.<p>ತಾಲ್ಲೂಕು ಹೋರಾಟ ಸಮಿತಿ ಅಧ್ಯಕ್ಷ ದಶರಥಸಿಂಗ್ ಮನಗೂಳಿ, ಗೌರವ ಅಧ್ಯಕ್ಷ ಎಸ್.ಬಿ. ಕಟ್ಟಿಮನಿ, ಕಾರ್ಯಾಧ್ಯಕ್ಷ ಆರ್.ಎಸ್. ಪಾಟೀಲ( ಕೂಚಬಾಳ), ಉಪಾಧ್ಯಕ್ಷರಾದ ಮುತ್ತಪ್ಪ ಚಮಲಾಪುರ, ಮಾಸೂಮಸಾಬ್ ಕೆಂಭಾವಿ, ಕಾಶಿನಾಥ ಮುರಾಳ, ವಿಜಯಸಿಂಗ ಹಜೇರಿ, ಸುರೇಶ ಹಜೇರಿ, ಅನಿಲಸಿಂಗ ವಿಜಯಪುರ, ಮಹೇಶ ಚಲವಾದಿ , ಸಂಜು ಬರದೆನಾಳ, ಸುರೇಶ ಪುಲುಸ್, ಮಯೂರ ಪಾಟೀಲ, ರತನಸಿಂಗ ಕೊಕಟನೂರ, ಪ್ರಭುಗೌಡ ಪಾಟೀಲ ಬಳಗನೂರ, ರಾಮಣ್ಣ ಕಟ್ಟಿಮನಿ, ಕಳಕುಸಾ ರಂಗರೇಜ್, ಎಲ್.ಬಿ. ಕೊಡೇಕಲ್, ನಿಂಗನಗೌಡ ದೇಸಾಯಿ, ಭೀಮನಗೌಡ ದೇಸಾಯಿ (ಹಡಗಿನಾಳ), ತಿಮ್ಮಪ್ಪ ಗೊಲ್ಲರ, ಯಂಕಪ್ಪ ಗೊಲ್ಲರ, ಸದ್ದಾಂ ಹುಸೇನ್ ಬೀಳಗಿ, ದತ್ತು ಹೆಬಸೂರ, ನಿಂಗನಗೌಡ ಬಿರಾದಾರ ಗಡಿಸೋಮನಾಳ, ಭೀಮನಗೌಡ ಪಾಟೀಲ, ತಿಪ್ಪಣ್ಣ ಸಜ್ಜನ, ಶೇಕಪ್ಪ ರಕ್ಕಸಗಿ, ಬಸ್ಸು ತಾಳಿಕೋಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-26-44770636</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>