<p>ತಾಳಿಕೋಟೆ: ಪ್ರಜಾಸೌಧವನ್ನು ಪಟ್ಟಣದ ಸರ್ಕಾರಿ ಸ್ಥಳದಲ್ಲಿಯೇ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆಯ ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ತುಂಬಗಿ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p>ಸತ್ಯಾಗ್ರಹದ 40ನೆಯ ದಿನವಾದ ಭಾನುವಾರ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಹೋರಾಟಗಾರರು, ನಿಯೋಜಿತ ಸ್ಥಳವನ್ನು ಕೈಬಿಡಬೇಕು ಹಾಗೂ ಪಟ್ಟಣದಲ್ಲಿರುವ ನಾಲ್ಕು ಸ್ಥಳಗಲ್ಲಿಯೇ ಒಂದನ್ನು ಆಯ್ಕೆ ಮಾಡಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಇದನ್ನು ಗಮನಿಸದಿರುವುದು ವಿಷಾದನೀಯ ಎಂದರು.</p>.<p>ತುಂಬಗಿ ಗ್ರಾಮದ ಹಿರಿಯರಾದ ಎ.ಬಿ. ಬಿರಾದಾರ ಬಿ.ಎಂ. ಕೊಳ್ಳಿ, ಬಸನಗೌಡ ಬಿರಾದಾರ, ಹನುಮಂತ ಮಂಗ್ಯಾಳ, ಬಸನಗೌಡ ಮಂಗ್ಯಾಳ, ವೀರಗಂಟೆಪ್ಪ ಬಿ. ಚೌದರಿ, ಮಲ್ಲಣ್ಣ ತುಂಬಗಿ, ಹನುಮಂತರಾಯ ಬಿರಾದಾರ, ಬಸನಗೌಡ ಬಿರಾದಾರ, ಹೋರಾಟ ಸಮಿತಿಯ ಅಧ್ಯಕ್ಷ ದಶರಥಸಿಂಗ್ ಮನಗೂಳಿ, ಎಸ್.ಬಿ. ಕಟ್ಟಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-26-933612727</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಿಕೋಟೆ: ಪ್ರಜಾಸೌಧವನ್ನು ಪಟ್ಟಣದ ಸರ್ಕಾರಿ ಸ್ಥಳದಲ್ಲಿಯೇ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆಯ ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ತುಂಬಗಿ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p>ಸತ್ಯಾಗ್ರಹದ 40ನೆಯ ದಿನವಾದ ಭಾನುವಾರ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಹೋರಾಟಗಾರರು, ನಿಯೋಜಿತ ಸ್ಥಳವನ್ನು ಕೈಬಿಡಬೇಕು ಹಾಗೂ ಪಟ್ಟಣದಲ್ಲಿರುವ ನಾಲ್ಕು ಸ್ಥಳಗಲ್ಲಿಯೇ ಒಂದನ್ನು ಆಯ್ಕೆ ಮಾಡಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಇದನ್ನು ಗಮನಿಸದಿರುವುದು ವಿಷಾದನೀಯ ಎಂದರು.</p>.<p>ತುಂಬಗಿ ಗ್ರಾಮದ ಹಿರಿಯರಾದ ಎ.ಬಿ. ಬಿರಾದಾರ ಬಿ.ಎಂ. ಕೊಳ್ಳಿ, ಬಸನಗೌಡ ಬಿರಾದಾರ, ಹನುಮಂತ ಮಂಗ್ಯಾಳ, ಬಸನಗೌಡ ಮಂಗ್ಯಾಳ, ವೀರಗಂಟೆಪ್ಪ ಬಿ. ಚೌದರಿ, ಮಲ್ಲಣ್ಣ ತುಂಬಗಿ, ಹನುಮಂತರಾಯ ಬಿರಾದಾರ, ಬಸನಗೌಡ ಬಿರಾದಾರ, ಹೋರಾಟ ಸಮಿತಿಯ ಅಧ್ಯಕ್ಷ ದಶರಥಸಿಂಗ್ ಮನಗೂಳಿ, ಎಸ್.ಬಿ. ಕಟ್ಟಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-26-933612727</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>