ವಿಜಯಪುರದಲ್ಲಿ ಶನಿವಾರ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ನಡೆದ ಮೆರವಣಿಗೆಯ ಸಾರೋಟಿನಿಂದ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎಚ್.ಟಿ.ಪೋತೆ ಮತ್ತು ಅವರ ಪತ್ನಿ ಜನರತ್ತ ಕೈಬೀಸಿದರು
–ಪ್ರಜಾವಾಣಿ ಚಿತ್ರ
ವಿಜಯಪುರದಲ್ಲಿ ಶನಿವಾರ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಾಹಿತ್ಯಾಭಿಮಾನಿಗಳು ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು
–ಪ್ರಜಾವಾಣಿ ಚಿತ್ರ

ರಾಜ್ಯದ ಸಮಗ್ರ ದಲಿತ ಸಾಹಿತ್ಯವನ್ನು ವಿಜಯಪುರದ ಬಿಎಲ್ಡಿಇ ಸಂಸ್ಥೆಯ ವಚನ ಪಿತಾಮಹಾ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮೂಲಕ ಪ್ರಕಟಿಸುವ ಯೋಜನೆ ಕೈಗೆತ್ತಿಕೊಳ್ಳಲಾಗುವುದು.
ಎಂ.ಬಿ.ಪಾಟೀಲ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ
ರಾಜ್ಯದಲ್ಲಿ ಮೇಲ್ವರ್ಗದ ಸಾಹಿತಿ ಚಿಂತಕರ ಹೆಸರಲ್ಲಿ ಪ್ರತಿಷ್ಠಾನಗಳು ಇವೆ. ಆದರೆ ದಲಿತ ಸಾಹಿತಿಗಳು ಚಿಂತಕರ ಹೆಸರಲ್ಲಿ ಒಂದು ಪ್ರತಿಷ್ಠಾನವೂ ಇಲ್ಲ. ಸರ್ಕಾರವೇ ಸ್ಥಾಪಿಸಬೇಕು.
ಪ್ರೊ. ಎಚ್.ಟಿ.ಪೋತೆ ಸರ್ವಾಧ್ಯಕ್ಷ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವಿಜಯಪುರದಲ್ಲಿ ಶನಿವಾರ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು. ಮಾಜಿ ಶಾಸಕ ಪ್ರೊ.ರಾಜು ಆಲಗೂರ ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಸಂಚಾಲಕ ಡಿ.ಜಿ.ಸಾಗರ್ ಪ್ರೊ.ಎಚ್.ಟಿ.ಪೋತೆ ವಿಜಯಪುರ ಬುದ್ಧ ವಿಹಾರದ ಸಂಘಪಾಲ ಭಂತೇಜಿ ಕವಿ ಅಲ್ಲಾಗಿರಿರಾಜ ಇದ್ದಾರೆ –ಪ್ರಜಾವಾಣಿ ಚಿತ್ರ