ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಸಂವಿಧಾನ ಓದು ಕಡ್ಡಾಯಗೊಳಿಸಿ: ಸಾಹಿತಿ ಎಚ್‌.ಟಿ.ಪೋತೆ

10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ
Published : 29 ಜುಲೈ 2023, 22:43 IST
Last Updated : 29 ಜುಲೈ 2023, 22:43 IST
ಫಾಲೋ ಮಾಡಿ
Comments
ವಿಜಯಪುರದಲ್ಲಿ ಶನಿವಾರ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ನಡೆದ ಮೆರವಣಿಗೆಯ ಸಾರೋಟಿನಿಂದ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎಚ್‌.ಟಿ.ಪೋತೆ ಮತ್ತು ಅವರ ಪತ್ನಿ ಜನರತ್ತ ಕೈಬೀಸಿದರು
–ಪ್ರಜಾವಾಣಿ ಚಿತ್ರ
ವಿಜಯಪುರದಲ್ಲಿ ಶನಿವಾರ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ನಡೆದ ಮೆರವಣಿಗೆಯ ಸಾರೋಟಿನಿಂದ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎಚ್‌.ಟಿ.ಪೋತೆ ಮತ್ತು ಅವರ ಪತ್ನಿ ಜನರತ್ತ ಕೈಬೀಸಿದರು –ಪ್ರಜಾವಾಣಿ ಚಿತ್ರ
ವಿಜಯಪುರದಲ್ಲಿ ಶನಿವಾರ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಾಹಿತ್ಯಾಭಿಮಾನಿಗಳು ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು 
–ಪ್ರಜಾವಾಣಿ ಚಿತ್ರ
ವಿಜಯಪುರದಲ್ಲಿ ಶನಿವಾರ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಾಹಿತ್ಯಾಭಿಮಾನಿಗಳು ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು  –ಪ್ರಜಾವಾಣಿ ಚಿತ್ರ
ರಾಜ್ಯದ ಸಮಗ್ರ ದಲಿತ ಸಾಹಿತ್ಯವನ್ನು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹಾ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮೂಲಕ ಪ್ರಕಟಿಸುವ ಯೋಜನೆ ಕೈಗೆತ್ತಿಕೊಳ್ಳಲಾಗುವುದು.
ಎಂ.ಬಿ.ಪಾಟೀಲ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ
ರಾಜ್ಯದಲ್ಲಿ ಮೇಲ್ವರ್ಗದ‌ ಸಾಹಿತಿ ಚಿಂತಕರ ಹೆಸರಲ್ಲಿ ಪ್ರತಿಷ್ಠಾನಗಳು ಇವೆ. ಆದರೆ ದಲಿತ ಸಾಹಿತಿಗಳು ಚಿಂತಕರ ಹೆಸರಲ್ಲಿ ಒಂದು ಪ್ರತಿಷ್ಠಾನವೂ ಇಲ್ಲ. ಸರ್ಕಾರವೇ ಸ್ಥಾಪಿಸಬೇಕು.
ಪ್ರೊ. ಎಚ್.ಟಿ.ಪೋತೆ ಸರ್ವಾಧ್ಯಕ್ಷ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ
ವಿಜಯಪುರದಲ್ಲಿ ಶನಿವಾರ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು. ಮಾಜಿ ಶಾಸಕ ಪ್ರೊ.ರಾಜು ಆಲಗೂರ ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಸಂಚಾಲಕ ಡಿ.ಜಿ.ಸಾಗರ್‌ ಪ್ರೊ.ಎಚ್‌.ಟಿ.ಪೋತೆ  ವಿಜಯಪುರ ಬುದ್ಧ ವಿಹಾರದ ಸಂಘಪಾಲ ಭಂತೇಜಿ ಕವಿ ಅಲ್ಲಾಗಿರಿರಾಜ ಇದ್ದಾರೆ –ಪ್ರಜಾವಾಣಿ ಚಿತ್ರ
ವಿಜಯಪುರದಲ್ಲಿ ಶನಿವಾರ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು. ಮಾಜಿ ಶಾಸಕ ಪ್ರೊ.ರಾಜು ಆಲಗೂರ ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಸಂಚಾಲಕ ಡಿ.ಜಿ.ಸಾಗರ್‌ ಪ್ರೊ.ಎಚ್‌.ಟಿ.ಪೋತೆ  ವಿಜಯಪುರ ಬುದ್ಧ ವಿಹಾರದ ಸಂಘಪಾಲ ಭಂತೇಜಿ ಕವಿ ಅಲ್ಲಾಗಿರಿರಾಜ ಇದ್ದಾರೆ –ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT