ವಿದ್ಯಾರ್ಥಿಗಳ ನಡುವೆ ಒಳ್ಳೆಯ ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತಲು ನಾಯಕರಾದ ಈಶ್ವರಚಂದ್ರ ವಿದ್ಯಾಸಾಗರ, ಜ್ಯೋತಿಬಾ ಫುಲೆ, ಸಾವಿತ್ರಿ ಬಾಫುಲೆ ಹಾಗೂ ಸ್ವತಂತ್ರ ಹೋರಾಟಗಾರ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಂತಹ ಮಹಾನ್ ವ್ಯಕ್ತಿಗಳ ವಿಚಾರವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದರು.