ಮಸೂತಿಯ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಸಾಪ ಮಾಜಿ ಗೌರವ ಕಾರ್ಯದರ್ಶಿ ಸಿ.ಕೆ.ರಾಮೇಗೌಡ, ಸಾಹಿತಿ ಹೇಮಾ ಪಟ್ಟಣಶೆಟ್ಟಿ, ಸರಸ್ವತಿ ಚಿಮ್ಮಲಗಿ, ಗ್ರಾ.ಪಂ ಅಧ್ಯಕ್ಷೆ ಶಂಕ್ರೆಮ್ಮ ಗುಂಡಾನವರ, ಗುತ್ತಿಗೆದಾರ ಶರಣು ಆಲೂರ, ಸುರೇಶ ಚಿಮ್ಮಲಗಿ, ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಮುರಗೇಶ ಸಂಗಮ, ತಾಲ್ಲೂಕು ಘಟಕದ ಅಧ್ಯಕ್ಷ ಮಾಧವ ಗುಡಿ ಪಾಲ್ಗೊಂಡಿದ್ದರು.