ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ ಸಾಕ್ಷಿ ಇದೆ: ಮುಖ್ಯಮಂತ್ರಿ

Published : 13 ಡಿಸೆಂಬರ್ 2024, 6:32 IST
Last Updated : 13 ಡಿಸೆಂಬರ್ 2024, 6:32 IST
ಫಾಲೋ ಮಾಡಿ
Comments
ಬಿಜೆಪಿಯವರು ಈ ಹಿಂದೆ ಮುಸಲ್ಮಾನರಿಗೆ ಇದ್ದ ಶೇ4 ರ ಮೀಸಲಾತಿಯನ್ನು ರದ್ದು ಮಾಡಿ 3ಎ ಒಕ್ಕಲಿಗರಿಗೆ ಶೇ 2 ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ ಶೇ 2ರಷ್ಟು ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT