<p><strong>ವಿಜಯಪುರ: </strong>ಟ್ಯಾಂಕರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿ ಸಾವಿಗೀಡಾಗಿರುವ ಘಟನೆ ಸಿಂದಗಿ ತಾಲ್ಲೂಕಿನ ಯರಗಲ್ ಕ್ರಾಸ್ ಬಳಿ ಮಂಗಳವಾರ ನಡೆದಿದೆ.</p>.<p>ಅಪಘಾತದಲ್ಲಿ ಬಿ.ಬಿ ಇಂಗಳಗಿ ಗ್ರಾಮದ ಮಹಾಂತೇಶ ಕಾಸಣ್ಣ ಹಡಪದ (27), ಸದ್ದಾಂ ಬಂದಗಿಸಾಬ್ ನಾಯ್ಕೋಡಿ (27), ಮಂಜುನಾಥ ದೇವಪ್ಪ ದೊಡ್ಡಮನಿ (24) ಮೃತಪಟ್ಟಿರುವ ದುರ್ದೈವಿಗಳು.</p>.<p>ಟ್ಯಾಂಕರ್ ಚಾಲಕ ಅಪಘಾತವಾದ ಬಳಿಕ ಪರಾರಿಯಾಗಿದ್ದಾನೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಟ್ಯಾಂಕರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿ ಸಾವಿಗೀಡಾಗಿರುವ ಘಟನೆ ಸಿಂದಗಿ ತಾಲ್ಲೂಕಿನ ಯರಗಲ್ ಕ್ರಾಸ್ ಬಳಿ ಮಂಗಳವಾರ ನಡೆದಿದೆ.</p>.<p>ಅಪಘಾತದಲ್ಲಿ ಬಿ.ಬಿ ಇಂಗಳಗಿ ಗ್ರಾಮದ ಮಹಾಂತೇಶ ಕಾಸಣ್ಣ ಹಡಪದ (27), ಸದ್ದಾಂ ಬಂದಗಿಸಾಬ್ ನಾಯ್ಕೋಡಿ (27), ಮಂಜುನಾಥ ದೇವಪ್ಪ ದೊಡ್ಡಮನಿ (24) ಮೃತಪಟ್ಟಿರುವ ದುರ್ದೈವಿಗಳು.</p>.<p>ಟ್ಯಾಂಕರ್ ಚಾಲಕ ಅಪಘಾತವಾದ ಬಳಿಕ ಪರಾರಿಯಾಗಿದ್ದಾನೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>