‘ಸಿಎಲ್ಪಿ ಸಭೆಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಸ್ಫೋಟವಾಗಿಲ್ಲ, ನಮ್ಮಲ್ಲಿ ಭಿನ್ನಾಭಿಪ್ರಾಯವೂ ಇಲ್ಲ. ಶಾಸಕರಿಗೆ ಸಹಜವಾಗಿ ತಮ್ಮ ಕ್ಷೇತ್ರದ, ಜನರ ಕೆಲಸಗಳು ಆಗಬೇಕೆಂಬ ಒತ್ತಡವಿರುತ್ತದೆ. ಹೊಸ ಸರ್ಕಾರ ಬಂದ ವೇಳೆ ವರ್ಗಾವಣೆ ಬೇಡಿಕೆ ಇರುತ್ತದೆ. ಈ ವಿಚಾರದ ಕುರಿತು ಈಗಾಗಲೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆಯಾಗಿದ್ದು, ಮುಖ್ಯಮಂತ್ರಿಗಳು ಶಾಸಕರ ಆಹವಾಲುಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ’ ಎಂದರು.