ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗುರ, ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ನಗರ ಮಂಡಲ ಅಧ್ಯಕ್ಷ ಮಳುಗೌಡ ಪಾಟೀಲ, ರಾಜೇಶ ತಾವಸೆ, ಮಂಡಲ ಯುವ ಮೋರ್ಚಾ ಅಧ್ಯಕ್ಷ ರವಿ ಬಿರಾದಾರ, ಸತೀಶ ಪಾಟೀಲ,ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಶಿಂಧೆ, ರಾಜು ಮಗಿಮಠ, ವಿನಯ ಭುವನೇಶ್ವರ, ನಿಕಿಲ್ ಚೌದರಿ, ಪ್ರಶಾಂತ ಪೂಜಾರಿ, ವಿನಾಯಕ ದಹಿಂಡೆ, ಸಂದೀಪ ಪಾಟೀಲ, ಆನಂದ ಮುಚ್ಚಂಡಿ, ವಿಠ್ಠಲ ನಡುವಿನಕೇರಿ, ಸುರೇಶ ಬಿರಾದಾರ, ಮಹಿಳಾ ಮೋರ್ಚಾ ಅಧ್ಯಕ್ಷೆ ಛಾಯಾ ಮಶಿಯಣ್ಣವರ, ಭಾರತಿ ಭುಯ್ಯಾರ, ರಜನಿ ಸಂಬಣ್ಣಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.