ಹಣೆ ಮೇಲೆ ‘ಗೋಪಿ ಚಂದನ’ ಧರಿಸಿದ ಸಂಸದ ರಮೇಶ ಜಿಗಜಿಣಗಿ ವಿಠಲನ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಾಸಕ ವಿಠಲ ಕಟಕಧೋಂಡ, ನೈರುತ್ಯ ರೈಲ್ವೆ ಹುಬ್ಬಳ್ಳಿ ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಸಂತೋಷ್ ಕುಮಾರ್ ವರ್ಮಾ, ಸಹಾಯಕ ವಾಣಿಜ್ಯ ವ್ಯವಸ್ಥಾಪಕಿ ನಿವೇದಿತಾ ಬಾಲರಡ್ಡಿ, ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ದಾಮೋದರ ದಾಸ ರಾಠಿ ಇದ್ದರು.