‘ಜಿಲ್ಲೆಯಲ್ಲಿ ಒಟ್ಟು 622 ರೂಟ್ಗಳಲ್ಲಿ ಬೆಳಿಗ್ಗೆ ಬಸ್ ಸಂಚಾರ ಎಂದಿನಂತೆ ಆರಂಭವಾಯಿತು. ಬಳಿಕ ಚಾಲಕರು, ನಿರ್ವಾಹಕರು ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಬಂದ್ ನಡೆಸಿದ ಕಾರಣ ಶೇ 50ರಷ್ಟು ಬಸ್ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದವು. ಮುಷ್ಕರ ಹಿಂಪಡೆಯುವಂತೆಚಾಲಕರು, ನಿರ್ವಾಹಕರಿಗೆ ಸೂಚನೆ ನೀಡಿದ್ದೇವೆ’ ಎಂದುಸಂಸ್ಥೆಯ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ‘ಪ್ರಜಾವಾಣಿ’ಗೆ ತಿಳಿಸಿದರು.