ಸಭೆಯನ್ನುದ್ದೇಶಿಸಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಾಯಕ್ಕ ಮೇಟಿ, ವಾಣಿಜ್ಯ ತೆರಿಗೆ ಅಧಿಕಾರಿ ಸಂಗಮೇಶ ಜೂಲಗುಡ್ಡ, ರೈತಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಬಿರಾದಾರ, ಡಾ.ಸವಿತಾ ಒಡೆಯರ, ಪ್ರಾಚಾರ್ಯರಾದ ಎಸ್.ಕೆ.ಹರನಾಳ, ವಕೀಲರ ಸಂಘದ ಅಧ್ಯಕ್ಷ ಎಂ.ಎಚ್.ಕ್ವಾರಿ, ಕೆಂಚಪ್ಪಣ್ಣ ಬಿರಾದಾರ, ಮಲಕೇಂದ್ರಗೌಡ ಪಾಟೀಲ, ಎಸ್.ಎಸ್.ಹುಲ್ಲೂರ, ಎಂ.ಎನ್.ತಳ್ಳಿಕೇರಿ ಮಾತನಾಡಿದರು.