ಇಂದು ರಾಜಕಾರಣಿಗಳು ಧರ್ಮ ಧರ್ಮಗಳ ಮಧ್ಯೆ ಕಿತ್ತಾಟ ಹಚ್ಚಿ ರಾಜಕಾರಣ ಮಾಡುತ್ತಿದ್ದಾರೆ. ಆದರೆ ವೀರಶೈವ ಮಠಾಧೀಶರು ಎಲ್ಲ ಧರ್ಮಗಳನ್ನು ಒಂದೇ ಧರ್ಮದ ದಾರಿಯಲ್ಲಿ ನಡೆಸುತ್ತಾ ಬಂದಿರುವುದು ಹೆಮ್ಮೆಯ ಸಂಗತಿ
ಶಿವಾನಂದ ಪಾಟೀಲ ಸಚಿವ
ಉಚಿತ ಪ್ರಸಾದ ಹಾಗೂ ವಸತಿ ನಿಲಯಕ್ಕೆ ಇಂಡಿ ನಗರ ಹಾಗೂ ತಾಲ್ಲೂಕಿನ ಜನರು ಸಹಾಯ ಮಾಡುತ್ತಿದ್ದಾರೆ. ಅತಿ ವೇಗವಾಗಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಶೀಘ್ರದಲ್ಲಿಯೇ ಮುಗಿಯಲಿದೆ