<p><strong>ಸಿಂದಗಿ</strong>: ಧರ್ಮಾಭಿಮಾನಿಗಳಾದ ಶಾಮನೂರು ಶಿವಶಂಕರಪ್ಪನವರ ನಿಧನ ವೀರಶೈವ ಧರ್ಮಕ್ಕೆ ತುಂಬಲಾರದ ನಷ್ಟ ಎಂದು ಸಾರಂಗಮಠದ ಪೀಠಾಧ್ಯಕ್ಷ, ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಸಾರಂಗಮಠದ ಆವರಣದಲ್ಲಿ ಸೋಮವಾರ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಶಾಖೆ ವತಿಯಿಂದ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಮಹಾಸಭಾ ತಾಲ್ಲೂಕು ಘಟಕದ ಶಾಖೆ ಅಧ್ಯಕ್ಷ ಅಶೋಕ ವಾರದ ಮಾತನಾಡಿದರು. ತಾಲ್ಲೂಕು ಜಂಗಮಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಶ್ರೀಶೈಲ ನಂದಿಕೋಲ, ಕಾಂಗ್ರೆಸ್ ಧುರೀಣ ಶಿವನಗೌಡ ಬಿರಾದಾರ, ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಶಿವಜಾತ ಹಿರೇಮಠ, ಬಸವರಾಜ ವಸ್ತ್ರದ, ಜಂಗಿನಮಠ, ಎಸ್.ಎಸ್.ಮಲ್ಲೇದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ಧರ್ಮಾಭಿಮಾನಿಗಳಾದ ಶಾಮನೂರು ಶಿವಶಂಕರಪ್ಪನವರ ನಿಧನ ವೀರಶೈವ ಧರ್ಮಕ್ಕೆ ತುಂಬಲಾರದ ನಷ್ಟ ಎಂದು ಸಾರಂಗಮಠದ ಪೀಠಾಧ್ಯಕ್ಷ, ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಸಾರಂಗಮಠದ ಆವರಣದಲ್ಲಿ ಸೋಮವಾರ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಶಾಖೆ ವತಿಯಿಂದ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಮಹಾಸಭಾ ತಾಲ್ಲೂಕು ಘಟಕದ ಶಾಖೆ ಅಧ್ಯಕ್ಷ ಅಶೋಕ ವಾರದ ಮಾತನಾಡಿದರು. ತಾಲ್ಲೂಕು ಜಂಗಮಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಶ್ರೀಶೈಲ ನಂದಿಕೋಲ, ಕಾಂಗ್ರೆಸ್ ಧುರೀಣ ಶಿವನಗೌಡ ಬಿರಾದಾರ, ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಶಿವಜಾತ ಹಿರೇಮಠ, ಬಸವರಾಜ ವಸ್ತ್ರದ, ಜಂಗಿನಮಠ, ಎಸ್.ಎಸ್.ಮಲ್ಲೇದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>