ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಐಶ್ವರ್ಯ ಆಯ್ಕೆ

ಮಹಾರಾಷ್ಟ್ರದ ಅಮರಾವತಿಯಲ್ಲಿ ಡಿ. 10ರಿಂದ ರಾಷ್ಟ್ರಮಟ್ಟದ ಪಂದ್ಯಾವಳಿ
Published : 7 ಡಿಸೆಂಬರ್ 2024, 4:17 IST
Last Updated : 7 ಡಿಸೆಂಬರ್ 2024, 4:17 IST
ಫಾಲೋ ಮಾಡಿ
Comments
ಕರ್ನಾಟಕ ತಂಡದಿಂದ ಆಯ್ಕೆಯಾಗಿ ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲು ತುಂಬಾ ಖುಷಿಯಾಗಿದೆ. ಈ ಖುಷಿಯ ಹಿಂದೆ ನಮ್ಮ ಶಿಕ್ಷಕರ ಪ್ರೋತ್ಸಾಹವಿದೆ
ಐಶ್ವರ್ಯ ಬಿರಾದಾರ ಕಬಡ್ಡಿ ಕ್ರೀಡಾಪಟು
ಶಿಕ್ಷಕರ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿನಿಯ ಕ್ರೀಡಾ ಪ್ರತಿಭೆ ಹಾಗೂ ಕ್ರೀಡಾ ಭವಿಷ್ಯ ಉಜ್ವಲವಾಗಿ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿ
ಪ್ರಮೋದಿನಿ ಬಳೋಲಮಟ್ಟಿ ಬಿಇಒ ವಿಜಯಪುರ ಗ್ರಾಮೀಣವಲಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT