ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಠಾಣದಲ್ಲಿ ವಿಜಯ ಸಂಕಲ್ಪಯಾತ್ರೆ ನಾಳೆ

Last Updated 19 ಮಾರ್ಚ್ 2023, 10:25 IST
ಅಕ್ಷರ ಗಾತ್ರ

ವಿಜಯಪುರ: ನಾಗಠಾಣ ವಿಧಾನಸಭಾ ಮತಕ್ಷೇತ್ರದಲ್ಲಿ ನಾಗಠಾಣ ಗ್ರಾಮದಲ್ಲಿ ಬಿಜೆಪಿ ವಿಜಯ ಸಂಕಲ್ಪಯಾತ್ರೆ ಅಂಗವಾಗಿ ಮಾರ್ಚ್‌ 20 ರಂದು ಸಂಜೆ 4ಕ್ಕೆ ಬೃಹತ್ ರೋಡ್ ಶೋ ಆಯೋಜಿಸಲಾಗಿದೆ.

ವಿಜಯ ಸಂಕಲ್ಪ ಯಾತ್ರೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಾರಿಗೆ ಸಚಿವ ಶ್ರೀರಾಮುಲು, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಉಮೇಶ ಕಾರಜೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT