ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಭೀಮಾನದಿಗೆ ಉರುಳಿ ಬಿದ್ದ ಕಬ್ಬು ತುಂಬಿದ ಟ್ರಾಕ್ಟರ್

Last Updated 23 ನವೆಂಬರ್ 2020, 4:52 IST
ಅಕ್ಷರ ಗಾತ್ರ

ವಿಜಯಪುರ: ಚಡಚಣ ತಾಲ್ಲೂಕಿನ ಉಮರಾಣಿ ಬಳಿ ಉಮರಾಣಿ-ಲವಗಿ ಬ್ಯಾರೇಜ್ ಮೇಲೆ ಹೋಗುತ್ತಿದ್ದ ಕಬ್ಬು ತುಂಬಿದ ಟ್ರಾಕ್ಟರ್ ನಿಯಂತ್ರಣ ತಪ್ಪಿ ಬ್ಯಾರೇಜ್ ಮೇಲಿಂದ ಭೀಮಾನದಿಗೆ ಬಿದ್ದಿದೆ.

ಚಾಲಕ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡಿದ್ದಾರೆ.

ಟ್ರಾಕ್ಟರ್ ನದಿಯಿಂದ ಹೊರಗೆ ಎತ್ತಲು ಸಾಧ್ಯವಾಗದೆ ರೈತರು ಪರದಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT