<p>ಹುಬ್ಬಳ್ಳಿ: ಅಯೋಧ್ಯೆಯಲ್ಲಿ ಈಚೆಗೆ ನಡೆದ ಅಖಿಲ ಭಾರತ ಮಟ್ಟದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಬೈಠಕ್ನಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ ಎಂದು ಹುಬ್ಬಳ್ಳಿ ಮಹಾನಗರ ಕಾರ್ಯದರ್ಶಿ ರಮೇಶ ಕದಂ ತಿಳಿಸಿದ್ದಾರೆ.</p>.<p>ಬೆಂಗಳೂರು ಕ್ಷೇತ್ರದ ಧರ್ಮಪ್ರಸಾರ ಪ್ರಮುಖರಾಗಿ ಸೂರ್ಯನಾರಾಯಣ, ಕರ್ನಾಟಕ ಉತ್ತರ ಪ್ರಾಂತ ಮಾರ್ಗದರ್ಶನ ಮಂಡಳಿ ಸದಸ್ಯರಾಗಿ ಡಾ.ರಾಮನಗೌಡರ ಧಾರವಾಡ, ಪ್ರಾಂತ ಅಧ್ಯಕ್ಷರಾಗಿ ಕಲಬುರಗಿಯ ಲಿಂಗರಾಜಪ್ಪ ಅಪ್ಪ, ಪ್ರಾಂತ ಉಪಾಧ್ಯಕ್ಷರಾಗಿ ಹುಬ್ಬಳ್ಳಿಯ ಕೆ.ಗೋವರ್ಧನ, ಪ್ರಾಂತ ಕಾರ್ಯದರ್ಶಿಯಾಗಿ ಸೇಡಂನ ಶಿವಕುಮಾರ ಬೋಳಶೆಟ್ಟಿ ಅವರನ್ನು ನೇಮಕಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಅಯೋಧ್ಯೆಯಲ್ಲಿ ಈಚೆಗೆ ನಡೆದ ಅಖಿಲ ಭಾರತ ಮಟ್ಟದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಬೈಠಕ್ನಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ ಎಂದು ಹುಬ್ಬಳ್ಳಿ ಮಹಾನಗರ ಕಾರ್ಯದರ್ಶಿ ರಮೇಶ ಕದಂ ತಿಳಿಸಿದ್ದಾರೆ.</p>.<p>ಬೆಂಗಳೂರು ಕ್ಷೇತ್ರದ ಧರ್ಮಪ್ರಸಾರ ಪ್ರಮುಖರಾಗಿ ಸೂರ್ಯನಾರಾಯಣ, ಕರ್ನಾಟಕ ಉತ್ತರ ಪ್ರಾಂತ ಮಾರ್ಗದರ್ಶನ ಮಂಡಳಿ ಸದಸ್ಯರಾಗಿ ಡಾ.ರಾಮನಗೌಡರ ಧಾರವಾಡ, ಪ್ರಾಂತ ಅಧ್ಯಕ್ಷರಾಗಿ ಕಲಬುರಗಿಯ ಲಿಂಗರಾಜಪ್ಪ ಅಪ್ಪ, ಪ್ರಾಂತ ಉಪಾಧ್ಯಕ್ಷರಾಗಿ ಹುಬ್ಬಳ್ಳಿಯ ಕೆ.ಗೋವರ್ಧನ, ಪ್ರಾಂತ ಕಾರ್ಯದರ್ಶಿಯಾಗಿ ಸೇಡಂನ ಶಿವಕುಮಾರ ಬೋಳಶೆಟ್ಟಿ ಅವರನ್ನು ನೇಮಕಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>