<p><strong>ವಿಜಯಪುರ</strong>: ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಬೇಲ್ ನೀಡಲು ಆರೋಪಿಗಳಿಂದ ₹40 ಸಾವಿರ ಲಂಚ ತೆಗೆದುಕೊಳ್ಳುವಾಗ ವಿಜಯಪುರ ನಗರದ ಗೋಳಗುಮ್ಮಟ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p><p>ಪೊಲೀಸ್ ಕಾನ್ಸ್ಟೆಬಲ್ ಹನುಮಂತ ಪೂಜಾರಿ ಮತ್ತು ಜಟ್ಟೆಪ್ಪ ಬಿರಾದಾರ ಎಂಬುವವರು ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡಲು ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ವಿಷಯ ತಿಳಿದ ವಿಜಯಪುರ ಲೋಕಾಯುಕ್ತ ಎಸ್.ಪಿ ಟಿ.ಮಲ್ಲೇಶ, ಡಿವೈಎಸ್ಪಿ ಸುರೇಶ ರೆಡ್ಡಿ, ಇನ್ಸ್ಪೆಕ್ಟರ್ ಆನಂದ ಠಕ್ಕನವರ ಮತ್ತು ಎ.ಎ ಡೋಣಿ ದಾಳಿ ನಡೆಸಿ, ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಬೇಲ್ ನೀಡಲು ಆರೋಪಿಗಳಿಂದ ₹40 ಸಾವಿರ ಲಂಚ ತೆಗೆದುಕೊಳ್ಳುವಾಗ ವಿಜಯಪುರ ನಗರದ ಗೋಳಗುಮ್ಮಟ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p><p>ಪೊಲೀಸ್ ಕಾನ್ಸ್ಟೆಬಲ್ ಹನುಮಂತ ಪೂಜಾರಿ ಮತ್ತು ಜಟ್ಟೆಪ್ಪ ಬಿರಾದಾರ ಎಂಬುವವರು ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡಲು ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ವಿಷಯ ತಿಳಿದ ವಿಜಯಪುರ ಲೋಕಾಯುಕ್ತ ಎಸ್.ಪಿ ಟಿ.ಮಲ್ಲೇಶ, ಡಿವೈಎಸ್ಪಿ ಸುರೇಶ ರೆಡ್ಡಿ, ಇನ್ಸ್ಪೆಕ್ಟರ್ ಆನಂದ ಠಕ್ಕನವರ ಮತ್ತು ಎ.ಎ ಡೋಣಿ ದಾಳಿ ನಡೆಸಿ, ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>