ಗೋದಾಮು ದುರಂತದ ಆರೋಪಿಗಳು ವಕೀಲರ ಮೂಲಕ ಕೋರ್ಟ್ಗೆ ಶರಣಾಗಲು ಯತ್ನ ನಡೆಸಿದ್ದಾರೆ ಎಂಬುದು ಗೊತ್ತಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ.
ಋಷಿಕೇಶ ಸೋನಾವಣೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯಪುರ
ವಿಜಯಪುರ ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಗೋದಾಮಿನ ಹೊರಭಾಗದಲ್ಲಿ ಬುಧವಾರ ಮಧ್ಯಾಹ್ನ ಅಡುಗೆ ಸಿದ್ಧಪಡಿಸುತ್ತಿರುವ ಬಿಹಾರದ ಕೂಲಿಕಾರ್ಮಿಕರು
–ಪ್ರಜಾವಾಣಿ ಚಿತ್ರ: ಸಂಜೀವ ಅಕ್ಕಿ