<p><strong>ವಿಜಯಪುರ:</strong> ಮುದ್ದೇಬಿಹಾಳ ತಾಲ್ಲೂಕಿನ ಇಣಚಗಲ್ಲ ಗ್ರಾಮದ ಹುಲಗಪ್ಪ ಯಲ್ಲಪ್ಪ ಮಾದರ (38) ಭಾನುವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಇಣಚಗಲ್ಲ ಮತ್ತು ಜಕ್ಕೆರಾಳ ಗ್ರಾಮಗಳ ನಡುವೆ ಇರುವ ಜಮೀನಿನಲ್ಲಿ ಹೊಲ ಉಳುವಾಗ ಮಳೆ ಬಂದ ಕಾರಣ ಮರದ ಅಡಿ ನಿಂತಿದ್ದಾಗ ಸಿಡಿಲು ಬಡಿದಿದೆ. ಜೊತೆಗಿದ್ದ ಎತ್ತುಗಳು ಪ್ರಾಣಾಪಾಯದಿಂದ ಪಾರಾಗಿವೆ.</p>.<p>ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಸಾಧಾಕರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಮುದ್ದೇಬಿಹಾಳ ತಾಲ್ಲೂಕಿನ ಇಣಚಗಲ್ಲ ಗ್ರಾಮದ ಹುಲಗಪ್ಪ ಯಲ್ಲಪ್ಪ ಮಾದರ (38) ಭಾನುವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಇಣಚಗಲ್ಲ ಮತ್ತು ಜಕ್ಕೆರಾಳ ಗ್ರಾಮಗಳ ನಡುವೆ ಇರುವ ಜಮೀನಿನಲ್ಲಿ ಹೊಲ ಉಳುವಾಗ ಮಳೆ ಬಂದ ಕಾರಣ ಮರದ ಅಡಿ ನಿಂತಿದ್ದಾಗ ಸಿಡಿಲು ಬಡಿದಿದೆ. ಜೊತೆಗಿದ್ದ ಎತ್ತುಗಳು ಪ್ರಾಣಾಪಾಯದಿಂದ ಪಾರಾಗಿವೆ.</p>.<p>ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಸಾಧಾಕರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>