ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಸಿಡಿಲು ಬಡಿದು ರೈತ ಸಾವು

Last Updated 4 ಅಕ್ಟೋಬರ್ 2020, 15:03 IST
ಅಕ್ಷರ ಗಾತ್ರ

ವಿಜಯಪುರ: ಮುದ್ದೇಬಿಹಾಳ ತಾಲ್ಲೂಕಿನ ಇಣಚಗಲ್ಲ ಗ್ರಾಮದ ಹುಲಗಪ್ಪ ಯಲ್ಲಪ್ಪ ಮಾದರ (38) ಭಾನುವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಇಣಚಗಲ್ಲ ಮತ್ತು ಜಕ್ಕೆರಾಳ ಗ್ರಾಮಗಳ ನಡುವೆ ಇರುವ ಜಮೀನಿನಲ್ಲಿ ಹೊಲ ಉಳುವಾಗ ಮಳೆ ಬಂದ ಕಾರಣ ಮರದ ಅಡಿ ನಿಂತಿದ್ದಾಗ ಸಿಡಿಲು ಬಡಿದಿದೆ. ಜೊತೆಗಿದ್ದ ಎತ್ತುಗಳು ಪ್ರಾಣಾಪಾಯದಿಂದ ಪಾರಾಗಿವೆ.

ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಸಾಧಾಕರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT