ಬುಧವಾರ, 1 ಅಕ್ಟೋಬರ್ 2025
×
ADVERTISEMENT
ADVERTISEMENT

ವಿಜಯಪುರ | ಪ್ರಚೋದಿತ ಹೋರಾಟ: ಪಾಟೀಲ ಹೇಳಿಕೆಗೆ ಖಂಡನೆ

Published : 1 ಅಕ್ಟೋಬರ್ 2025, 7:32 IST
Last Updated : 1 ಅಕ್ಟೋಬರ್ 2025, 7:32 IST
ಫಾಲೋ ಮಾಡಿ
Comments
ವೈದ್ಯಕೀಯ ಕಾಲೇಜನ್ನು ಖಾಸಗೀಯವರಿಗೆ ಮಾರಾಟ ಮಾಡುವುದರ ಜೊತೆಗೆ ವೈದ್ಯಕೀಯ ಸೀಟುಗಳನ್ನು ಮುಂದೆ ಮಾರಿಕೊಳ್ಳುವ ಹುನ್ನಾರ ಇದರಲ್ಲಿ ಅಡಗಿದೆ
ರವಿಕುಮಾರ್ ರಾಜ್ಯ ಕಾರ್ಯದರ್ಶಿ ಆಮ್ ಆದ್ಮಿ ಪಕ್ಷ 
ಈ ದೇಶದ ಬೆನ್ನಲುಬಾಗಿರುವ ರೈತರ ಮಕ್ಕಳು ಕೂಡ  ವೈದ್ಯಕೀಯ ಶಿಕ್ಷಣ ಪಡೆಯಲು ಸರ್ಕಾರಿ ವೈದ್ಯಕೀಯ ಕಾಲೇಜು ನಮ್ಮ ಜಿಲ್ಲೆಗೆ ಅವಶ್ಯಕತೆ ಇದೆ
ಸಿದ್ದನಗೌಡ ಪಾಟೀಲಕರ್ನಾಟಕ ರಾಜ್ಯ ರೈತ ಸಂಘ 
ಸರ್ಕಾರ ವೈದ್ಯಕೀಯ ಕಾಲೇಜನ್ನು ಖಾಸಗಿಯವರಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ಖಂಡಿಸುತ್ತೇವೆ. ನಮ್ಮ ಜನ ಆರೋಗ್ಯ ಚಳವಳಿಯು ಸಂಪೂರ್ಣ ಬೆಂಬಲ ಇದೆ 
ಟೀನಾ ಜೇವಿಯರ್ಕರ್ನಾಟಕ ಜನ ಆರೋಗ್ಯ ಚಳವಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT