ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಪರವಾಗಿ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಹಾಗೂ ಶಾಸಕರಾದ ಯಶವಂತರಾಯಗೌಡ ಪಾಟೀಲ, ಅಶೋಕ ಮನಗೂಳಿ, ಸಿ.ಎಸ್.ನಾಡಗೌಡ, ವಿಠಲ ಕಟಕಧೋಂಡ ಹಾಗೂ ಶಾಸಕ ಲಕ್ಷ್ಮಣ ಸವದಿ, ಸಚಿವರಾದ ಎಚ್.ಸಿ.ಮಹಾದೇವಪ್ಪ, ಸಂತೋಷ ಲಾಡ್, ಎಚ್.ಕೆ.ಪಾಟೀಲ ಮತ್ತಿತರರು ಭರ್ಜರಿ ಪ್ರಚಾರ ನಡೆಸಿ, ಚುನಾವಣಾ ಕಣ ರಂಗೇರುವಂತೆ ಮಾಡಿದ್ದಾರೆ.