ವಿಜಯಪುರ: ಇವತ್ತಿನ ನನ್ನ ಗೆಲುವು ಅವಳಿ ಜಿಲ್ಲೆಯ ಪಕ್ಷದ ಕಾರ್ಯಕರ್ತರು, ನಾಯಕರು, ಹಾಲಿ ಮಾಜಿ ಶಾಸಕರು, ಮಾಜಿ ಸಚಿವರ ಗೆಲುವಾಗಿದೆ ಎಂದು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ ಹೇಳಿದರು.