<p><strong>ವಿಜಯಪುರ:</strong> ನಗರದ ಮುದನೂರ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಐನಾಪೂರ ತಾಂಡಾದಲ್ಲಿ ಗುರುವಾರ ಉಚಿತ ಆರೋಗ್ಯ ಶಿಬಿರ ಯಶಸ್ವಿ ನಡೆಯಿತು.</p>.<p>ಮುದನೂರ ಆಸ್ಪತ್ರೆಯ ವೈದ್ಯ ಡಾ.ಎಸ್.ಆರ್. ಮುದನೂರ ಅವರು ಶಿಬಿರಕ್ಕೆ ಚಾಲನೆ ನೀಡಿ ಆರೋಗ್ಯದ ಕುರಿತು ಅರಿವು ಮೂಡಿಸಿದರು.</p>.<p>ಡಾ. ಸಿದ್ದನಗೌಡ ಆರ್. ಮುದನೂರ ಅವರು ಹೆಣ್ಣುಮಕ್ಕಳ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿ, ಅದಕ್ಕಿರುವ ಲಸಿಕೆ ಮತ್ತು ಬಂಜೆತನ ನಿವಾರಣೆ ಕುರಿತು ಜಾಗೃತಿ ಮೂಡಿಸಿದರು.</p>.<p>ಶಿಬಿರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು.</p>.<p>ಈ ಶಿಬಿರದಲ್ಲಿ ಧರ್ಮಸ್ಥಳ ಟ್ರಸ್ಟ್ ನ ತಾಲ್ಲೂಕು ಸಮನ್ವಯಾಧಿಕಾರಿ ಪ್ರೀತಿ ಗಡ್ಡಿಹಳ್ಳಿ, ಬಂಜಾರಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ, ಹೆಲ್ತ್ ಇಂಡಿಯಾದ ಜಿಲ್ಲಾ ಸಂಯೋಜಕ ಮಳಸಿದ್ದ ಮದರಿ ಹಾಗೂ ಮುದನೂರ ಆಸ್ಪತ್ರೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನಗರದ ಮುದನೂರ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಐನಾಪೂರ ತಾಂಡಾದಲ್ಲಿ ಗುರುವಾರ ಉಚಿತ ಆರೋಗ್ಯ ಶಿಬಿರ ಯಶಸ್ವಿ ನಡೆಯಿತು.</p>.<p>ಮುದನೂರ ಆಸ್ಪತ್ರೆಯ ವೈದ್ಯ ಡಾ.ಎಸ್.ಆರ್. ಮುದನೂರ ಅವರು ಶಿಬಿರಕ್ಕೆ ಚಾಲನೆ ನೀಡಿ ಆರೋಗ್ಯದ ಕುರಿತು ಅರಿವು ಮೂಡಿಸಿದರು.</p>.<p>ಡಾ. ಸಿದ್ದನಗೌಡ ಆರ್. ಮುದನೂರ ಅವರು ಹೆಣ್ಣುಮಕ್ಕಳ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿ, ಅದಕ್ಕಿರುವ ಲಸಿಕೆ ಮತ್ತು ಬಂಜೆತನ ನಿವಾರಣೆ ಕುರಿತು ಜಾಗೃತಿ ಮೂಡಿಸಿದರು.</p>.<p>ಶಿಬಿರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು.</p>.<p>ಈ ಶಿಬಿರದಲ್ಲಿ ಧರ್ಮಸ್ಥಳ ಟ್ರಸ್ಟ್ ನ ತಾಲ್ಲೂಕು ಸಮನ್ವಯಾಧಿಕಾರಿ ಪ್ರೀತಿ ಗಡ್ಡಿಹಳ್ಳಿ, ಬಂಜಾರಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ, ಹೆಲ್ತ್ ಇಂಡಿಯಾದ ಜಿಲ್ಲಾ ಸಂಯೋಜಕ ಮಳಸಿದ್ದ ಮದರಿ ಹಾಗೂ ಮುದನೂರ ಆಸ್ಪತ್ರೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>