ತಾಳಿಕೋಟೆ:ತಾಲ್ಲೂಕಿನ ತಾಲೂಕಿನ ಹಿರೂರ ಗ್ರಾಮ ಪಂಚಾಯತಿಯ ತಮದಡ್ಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಮದಡಿ ಸಂಪೂರ್ಣತಾ ಅಭಿಯಾನದ ಉತ್ಸವದ ಅಂಗವಾಗಿ ನೀತಿ ಆಯೋಗದ ಸಹಾಯಕ ವಿಭಾಗ (ಆಡಳಿತ) ಅಧಿಕಾರಿಗಳಾದ ಬಬಿತಾ ಸೂರ್ಯವಂಶಿ ಅವರು ಶುಕ್ರವಾರ ಭೇಟಿ ನೀಡಿದರು
ತಾಳಿಕೋಟೆ: ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಮದಡಿ ಸಂಪೂರ್ಣತಾ ಅಭಿಯಾನದ ಉತ್ಸವದ ಅಂಗವಾಗಿ ನೀತಿ ಆಯೋಗದ ಸಹಾಯಕ ವಿಭಾಗ (ಆಡಳಿತ) ಅಧಿಕಾರಿಗಳಾದ ಬಬಿತಾ ಸೂರ್ಯವಂಶಿ ಅವರು ತಾಲ್ಲೂಕಿನ ಹಿರೂರ ಗ್ರಾಮ ಪಂಚಾಯತಿಯ ತಮದಡ್ಡಿ ಗ್ರಾಮದ ಜೆ.ಜೆ.ಎಮ್ ಯೋಜನೆಯ ಕಾಮಗಾರಿಯ ಗುಣಮಟ್ಟವನ್ನು ಶುಕ್ರವಾರ ಪರಿಶೀಲಿಸಿದರು