ವಿಜಯಪುರ: ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ಬರುತ್ತಿರುವ ವಾಟಾಳ್ ನಾಗರಾಜ್ ವಿಜಯಪುರ ಪ್ರವೇಶಿಸದಂತೆ ತಡೆಯಲು ಬಸವನಬಾಗೇವಾಡಿ ಡಿವೈಎಸ್ಪಿ ಈ. ಶಾಂತವೀರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರು ಆಲಮಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಯಲಗೂರ ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ 8.30ರಿಂದ ಕಾಯುತ್ತಿದ್ದಾರೆ.