ಸೋಮವಾರ, 29 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ವಿಜಯಪುರ | ಬಂಡವಾಳಶಾಹಿಗಳಿಗೆ ಅವಕಾಶ: ಖಂಡನೆ

ವೈದ್ಯಕೀಯ ಕಾಲೇಜು ನಿರ್ಮಾಣ: ಸರ್ಕಾರದ ಧೋರಣೆ ಖಂಡಿಸಿ ಮುಂದುವರಿದ ಧರಣಿ
Published : 29 ಸೆಪ್ಟೆಂಬರ್ 2025, 7:38 IST
Last Updated : 29 ಸೆಪ್ಟೆಂಬರ್ 2025, 7:38 IST
ಫಾಲೋ ಮಾಡಿ
Comments
ಸರ್ಕಾರದ ಸುಪರ್ದಿಯಲ್ಲಿರುವ ಆಸ್ಪತ್ರೆ ಶಾಲೆ ಕಾಲೇಜುಗಳ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡುವುದಾದರೆ ಚುನಾವಣೆ ಸರ್ಕಾರ ಮುಖ್ಯಮಂತ್ರಿ ಸಚಿವರು ಶಾಸಕರು ಏಕೆ ಬೇಕು?
  ಕೆ.ಸೋಮಶೇಖರ್ ಅಧ್ಯಕ್ಷ ರಾಜ್ಯ ಘಟಕ ಎಐಯುಟಿಯುಸಿ 
‘ಜಾಗ ಇದ್ದರೂ ನಿರ್ಮಾಣಕ್ಕೆ ಹಿಂದೇಟು’
‘ಸರ್ಕಾರಿ ವೈದ್ಯಕೀಯ ಕಾಲೇಜು ಸರ್ಕಾರದ ಸ್ವಾಧೀನದಲ್ಲೇ ಆಗಬೇಕು.  ವಿಜಯಪುರದಲ್ಲಿ ಇಷ್ಟು ವರ್ಷಗಳಾದರೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸದಿದ್ದಕ್ಕೆ ಸರ್ಕಾರ ನಾಚಿಕೆಯಾಗಬೇಕು’ ಎಂದು ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಯಾದಗಿರಿ ಹೇಳಿದರು. ‘150 ಎಕರೆ ಜಾಗ ಇದ್ದರೂ ಸರ್ಕಾರ ಸುಸಜ್ಜಿತ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವಲ್ಲಿ ಹಿಂದೇಟು ಹಾಕುತ್ತಿದೆ. ಪಿಪಿಪಿ ಅಡಿ ಕಾಲೇಜು ತರುತ್ತಿರುವುದನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT