ವಿಜಯಪುರ: ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಗ್ರಾಮಕ್ಕೆ ಬಂದವೇಳೆಯಲ್ಲಿ ಯೋಧ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ಘಟನೆ ಬಬಲೇಶ್ವರ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.
ಸುಭಾಷ್ ಜನವಾಡ ಗಾಳಿಯಲ್ಲಿ ಗುಂಡು ಹಾರಿಸಿದ ನಿವೃತ್ತ ಸೈನಿಕ. ಗ್ರಾಮಕ್ಕೆ ಆಗಮಿಸಿದ ಸುಭಾಷಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದ್ದಾರೆ. ಸಂಭ್ರಮದಲ್ಲಿ ರೈಫಲ್ನಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಗಾಳಿಯಲ್ಲಿ ಗುಂಡು ಹಾರಿಸಿದ ನಿವೃತ್ತ ಸೈನಿಕ! _____________ ವಿಜಯಪುರ: ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಗ್ರಾಮಕ್ಕೆ ಬಂದ್ ವೇಳೆಯಲ್ಲಿ ಯೋಧ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ಘಟನೆ ಬಬಲೇಶ್ವರ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.#Soldier#IndianArmypic.twitter.com/MbreR1Br8z