ಸಾಹಿತಿಗಳಾದ ಚನ್ನಪ್ಪ ಕಟ್ಟಿ, ಎಂ.ಎಂ.ಪಡಶೆಟ್ಟಿ ಹಾಗೂ ಜಿ.ಎಸ್.ಭೂಸಗೊಂಡ ಉಪಸ್ಥಿತರಿದ್ದರು.
ಶಾಂತ ಸಿರಿ ಪ್ರಶಸ್ತಿ ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶಾಂತವೀರ ಪಟ್ಟಾಧ್ಯಕ್ಷರ ಸ್ಮರಣೋತ್ಸವ ಸಮಾರಂಭದಲ್ಲಿ ಲಿಂ.ಮಾತೋಶ್ರೀ ಶಂಕರಮ್ಮನವರು ಮರಯ್ಯ ಹಿರೇಮಠ ಇವರ ಸ್ಮರಣಾರ್ಥ ಪ್ರದಾನ ಮಾಡಲಾಗುವುದು ಎಂದು ಶ್ರೀಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.