ವಿಜಯಪುರದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗಿರುವ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅಂತರರಾಷ್ಟ್ರೀಯ ಮಟ್ಟಕ್ಕೆ ಏರಲು ಕನಸು ಕಾಣುತ್ತಿರುವ ಹೊಸ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸಲಾಗಿದೆ
– ಕುಮಾರ ಬಂಗಾರಪ್ಪ,ಅಧ್ಯಕ್ಷ, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್
ಸೈಕ್ಲಿಂಗ್, ವೃಕ್ಷಥಾನ್ ಹೆರಿಟೇಜ್ ರನ್ನಿಂದ ಈಗಾಗಲೇ ಪ್ರಸಿದ್ಧವಾದ ವಿಜಯಪುರದಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯ ಆಯೋಜನೆಯಿಂದ ದೇಶ ಹಾಗೂ ರಾಜ್ಯದ ಗಮನ ಸೆಳೆಯಲಿದೆ