<p><strong>ವಿಜಯಪುರ:</strong> ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಧಾರಾಕಾರ ಮಳೆ ಸುರಿಯಿತು.</p>.<p>ವಿಜಯಪುರ ನಗರ, ಬಸವನ ಬಾಗೇವಾಡಿ, ಹೊರ್ತಿ, ಇಂಡಿ, ಕೊಲ್ಹಾರ, ದೇವರ ಹಿಪ್ಪರಗಿ ವ್ಯಾಪ್ತಿಯಲ್ಲಿ ಒಂದು ತಾಸು ಧಾರಾಕಾರ ಮಳೆ, ಬಳಿಕ ರಾತ್ರಿಯಿಡೀ ತುಂತುರು ಮಳೆ ಆಯಿತು. ಮಳೆ ನೀರು ರಸ್ತೆ ಮೇಲೆ ಹರಿಯಿತು. ಗುಂಡಿ ಬಿದ್ದ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಯಿತು. ತಗ್ಗು ಪ್ರದೇಶಗಳು, ಹೊಲಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡುಬಂದಿತು.</p>.<p>ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಳೆಗಳಿಗೆ ಅನುಕೂಲವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಧಾರಾಕಾರ ಮಳೆ ಸುರಿಯಿತು.</p>.<p>ವಿಜಯಪುರ ನಗರ, ಬಸವನ ಬಾಗೇವಾಡಿ, ಹೊರ್ತಿ, ಇಂಡಿ, ಕೊಲ್ಹಾರ, ದೇವರ ಹಿಪ್ಪರಗಿ ವ್ಯಾಪ್ತಿಯಲ್ಲಿ ಒಂದು ತಾಸು ಧಾರಾಕಾರ ಮಳೆ, ಬಳಿಕ ರಾತ್ರಿಯಿಡೀ ತುಂತುರು ಮಳೆ ಆಯಿತು. ಮಳೆ ನೀರು ರಸ್ತೆ ಮೇಲೆ ಹರಿಯಿತು. ಗುಂಡಿ ಬಿದ್ದ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಯಿತು. ತಗ್ಗು ಪ್ರದೇಶಗಳು, ಹೊಲಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡುಬಂದಿತು.</p>.<p>ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಳೆಗಳಿಗೆ ಅನುಕೂಲವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>