ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಈಜಲು ಹೋಗಿ ಇಬ್ಬರು ಬಾಲಕರು ಸಾವು

Published 30 ಏಪ್ರಿಲ್ 2024, 13:08 IST
Last Updated 30 ಏಪ್ರಿಲ್ 2024, 13:08 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ತಾಲ್ಲೂಕಿನ ಗೋಲಗೇರಿಯಲ್ಲಿ ಮಂಗಳವಾರ ಮಧ್ಯಾಹ್ನ ಬಾವಿಯಲ್ಲಿ ಈಜಲು ಹೋದ ಬಾಲಕರಿಬ್ಬರು ಮುಳುಗಿ ಸಾವಿಗೀಡಾಗಿದ್ದಾರೆ.

ಸೋಮಶೇಖರ ಆಲಮೇಲ(16), ಮಲಿಕ್‌ ಹುಸೇನ್ ನದಾಫ್‌(17) ಸಾವಿಗೀಡಾದ ಬಾಲಕರು.

ಬಿಸಿಲಿನ ತಾಪದಿಂದ ತತ್ತರಿಸಿದ್ದ ನಾಲ್ವರು ಸ್ನೇಹಿತರು ಕೂಡಿಕೊಂಡು ಈಜು ಕಲಿಯಲು ಹೋಗಿದ್ದರು. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಈಜಾಡುವ ಸಂದರ್ಭದಲ್ಲಿ ಹಗ್ಗ ಬಿಚ್ಚಿ ನೀರಲ್ಲಿ ಮುಳುಗಿದ್ದಾರೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT