<p>ಇಂಡಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ 2028ಕ್ಕೆ ಕರ್ನಾಟಕದ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತು, ಮರಗಾಲು ಕಟ್ಟಿಕೊಂಡು ಪಾದಯಾತ್ರೆ ಕೈಗೊಂಡ ಯುವಕನನ್ನು ಗ್ರಾಮಸ್ಥರು ಬುಧವಾರ ಬೀಳ್ಕೊಟ್ಟರು.</p>.<p>ಇಂಡಿ ತಾಲ್ಲೂಕಿನ ಸಾತಲಗಾಂವ (ಪಿಐ) ಗ್ರಾಮದ ಹಾಲುಮತ ಸಮಾಜದ ಯುವಕ ನಾಗಪ್ಪ ಹಣಮಂತ ಬೊಮ್ಮಗೊಂಡ ಎಂಬಾತ ಸಾತಲಗಾಂವ (ಪಿಐ) ಗ್ರಾಮದಿಂದ ಸುಮಾರು 500 ಕಿಲೋಮೀಟರ್ ದೂರದ ಆಂಧ್ರಪ್ರದೇಶದ ಶ್ರೀಶೈಲಂದವರೆಗೆ ತನ್ನ ಎರಡೂ ಕಾಲುಗಳಿಗೆ ಮರಗಾಲು ಕಟ್ಟಿಕೊಂಡು ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.</p>.<p>ಅವರಿಗೆ ಸಿದ್ದಿಸಿರಿ ಸೊಸೈಟಿಯ ನಿರ್ದೇಶಕ ಜಗದೀಶ್ ಕ್ಷತ್ರಿ ಮತ್ತು ಗ್ರಾಮದ ಗಣ್ಯರಾದ ದಾನಯ್ಯ ಮಠಪತಿ, ಗುಂಡುರಾವ್ ಮಡುಗೊಂಡ, ಬಸವರಾಜ್ ಮಡುಗೊಂಡ, ಸಂಗಣ್ಣ ಹೊಸೂರ್, ರಮೇಶ್ ಮಸಳಿ, ವ ಯುವಕನಿಗೆ ಶುಭ ಹಾರೈಸಿ ಬೀಳ್ಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260306-26-989736376</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂಡಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ 2028ಕ್ಕೆ ಕರ್ನಾಟಕದ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತು, ಮರಗಾಲು ಕಟ್ಟಿಕೊಂಡು ಪಾದಯಾತ್ರೆ ಕೈಗೊಂಡ ಯುವಕನನ್ನು ಗ್ರಾಮಸ್ಥರು ಬುಧವಾರ ಬೀಳ್ಕೊಟ್ಟರು.</p>.<p>ಇಂಡಿ ತಾಲ್ಲೂಕಿನ ಸಾತಲಗಾಂವ (ಪಿಐ) ಗ್ರಾಮದ ಹಾಲುಮತ ಸಮಾಜದ ಯುವಕ ನಾಗಪ್ಪ ಹಣಮಂತ ಬೊಮ್ಮಗೊಂಡ ಎಂಬಾತ ಸಾತಲಗಾಂವ (ಪಿಐ) ಗ್ರಾಮದಿಂದ ಸುಮಾರು 500 ಕಿಲೋಮೀಟರ್ ದೂರದ ಆಂಧ್ರಪ್ರದೇಶದ ಶ್ರೀಶೈಲಂದವರೆಗೆ ತನ್ನ ಎರಡೂ ಕಾಲುಗಳಿಗೆ ಮರಗಾಲು ಕಟ್ಟಿಕೊಂಡು ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.</p>.<p>ಅವರಿಗೆ ಸಿದ್ದಿಸಿರಿ ಸೊಸೈಟಿಯ ನಿರ್ದೇಶಕ ಜಗದೀಶ್ ಕ್ಷತ್ರಿ ಮತ್ತು ಗ್ರಾಮದ ಗಣ್ಯರಾದ ದಾನಯ್ಯ ಮಠಪತಿ, ಗುಂಡುರಾವ್ ಮಡುಗೊಂಡ, ಬಸವರಾಜ್ ಮಡುಗೊಂಡ, ಸಂಗಣ್ಣ ಹೊಸೂರ್, ರಮೇಶ್ ಮಸಳಿ, ವ ಯುವಕನಿಗೆ ಶುಭ ಹಾರೈಸಿ ಬೀಳ್ಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260306-26-989736376</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>