ತಿಕೋಟಾ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪ್ರಭಾವತಿ ನಾಟಿಕರ, ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ, ಡಾ.ಬಸವರಾಜ ಅಸ್ಕಿ, ಜಿಲ್ಲಾ ಪಂಚಾಯ್ತಿ ಸದಸ್ಯ ಕಲ್ಲಪ್ಪ ಮಟ್ಟಿ, ಮುಖಂಡರಾದ ಬೀರಪ್ಪ ಕಾಳೆ, ಬೀರಪ್ಪ ಮಾನೆ, ಮಲ್ಲಪ್ಪ ಬಿದರಿ, ದೇವಕಾಂತ ಬಿಜ್ಜರಗಿ, ಚಂದ್ರಶೇಖರ ತೋಳಮಟ್ಟಿ, ಮಹಾದೇವ ಹಿರೇಕುರಬರ, ಯಶವಂತ ಕರಾತ್, ಬೀರಪ್ಪ ಕರಾತ್, ಅಮೋಘಿ ಕರಾತ್, ಬೀವಾ ಮಾನೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.