ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘದ ಅಧ್ಯಕ್ಷ ರಾಮಸಿಂಗ ಕನ್ನೂಳ್ಳಿ, ಅವಿನಾಶ ಬಗಲಿ ಮಾತನಾಡಿದರು. ದಿಂಡಿ ಪಟ್ಟಣದ ಮುಖಂಡರಾದ ಜಗದೀಶ ಕ್ಷತ್ರಿ, ಸತೀಶ ಕುಂಬಾರ, ಶ್ರೀಕಾಂತ ಕುಡಿಗನೂರ, ವೆಂಕಟೇಶ ಕುಲಕರ್ಣಿ ಮಲ್ಲಿಕಾರ್ಜುನ್ ಹತ್ತಿ, ಅರವಿಂದ ಪಾಟೀಲ, ಚಂದು ದೇವರ, ನಾಗರಾಜ ದಶವಂತ, ಆನಂದ ದೇವರ, ಬಾಳು ಮುಳಜಿ, ಪ್ರಕಾಶ ಬಿರಾದಾರ, ಸಂತೋಷ ಪಾಟೀಲ ಇದ್ದರು.