ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದಾಗಲಿ, ವಾಹನ ಸಂಚಾರಕ್ಕೆ ಅಡತಡೆ ಉಂಟು ಮಾಡುವುದಾಗಲಿ ಮಾಡಿದರೆ ಅಂತವರ ಮೇಲೆ ಕಾನೂನಿನ ಪ್ರಕಾರ ಕ್ರಮ ಕೈಕೊಳ್ಳಲಾಗುವುದು, ಯಾವುದೇ ಒತ್ತಾಯ ಪೂರ್ವಕ ಬಂದ್ಗೆ ಅವಕಾಶ ಇರುವದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.