<p><strong>ವಿಜಯಪುರ:</strong> ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು ಭಾರತಿ ಹಣಮಂತ ಕೆಂಗನಾಳ(40) ಸಾವಿಗೀಡಾಗಿದ್ದಾರೆ.</p><p>ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.</p><p>ಎಮ್ಮೆಗೆ ಸಿಡಿಲು ಬಡಿದು ಸಾವು: </p><p>ಶಿರಾಡೋಣ ಗ್ರಾಮದ ಮಹಾದೇವ ರಕಮಾಜಿ ಪಾಂಡ್ರೆ ಅವರ ಜಮೀನಿನಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಸಾವಿಗೀಡಾಗಿದೆ.</p><p>ಧಾರಾಕಾರ ಮಳೆ: </p><p>ವಿಜಯಪುರ ನಗರ, ಸಿಂದಗಿ ಪಟ್ಟಣದಲ್ಲಿ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು ಭಾರತಿ ಹಣಮಂತ ಕೆಂಗನಾಳ(40) ಸಾವಿಗೀಡಾಗಿದ್ದಾರೆ.</p><p>ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.</p><p>ಎಮ್ಮೆಗೆ ಸಿಡಿಲು ಬಡಿದು ಸಾವು: </p><p>ಶಿರಾಡೋಣ ಗ್ರಾಮದ ಮಹಾದೇವ ರಕಮಾಜಿ ಪಾಂಡ್ರೆ ಅವರ ಜಮೀನಿನಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಸಾವಿಗೀಡಾಗಿದೆ.</p><p>ಧಾರಾಕಾರ ಮಳೆ: </p><p>ವಿಜಯಪುರ ನಗರ, ಸಿಂದಗಿ ಪಟ್ಟಣದಲ್ಲಿ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>